i
ಚಿತ್ರದುರ್ಗ
ಕೊರೊನಾ ವಾರಿಯರ್ಸ್ ವೇತನಕ್ಕಾಗಿ ಆಗ್ರಹಿಸಿ ವಿಪ ಸದಸ್ಯ ರಘುಆಚಾರ್ ರವರು ವಿಧಾನಸೌಧದ ಮುಂದೆ ಧರಣಿ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ವೀಡಿಯೋ.
ಧರಣಿ ನಂತರ ಕಾಂಗ್ರೆಸ್ಸಿನ ಹಿರಿಯ ಹಾಗೂ ಮಾಜಾ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ವೇತನ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಅವರಿಗೆ ಪತ್ರ ಬರೆದು, ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಹಗಲಿರುಳು ಹೋರಾಟ ನಡೆಸುತ್ತಿರುವ ಕೋವಿಡ್ ಸೇನಾನಿಗಳಿಗೆ ರಾಜ್ಯ ಸರ್ಕಾರ 3-4 ತಿಂಗಳಿಂದ ಸಂಬಳ ನೀಡಿಲ್ಲ.
ಈ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಹೋರಾಟ ನಡೆಸಲು ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.