i
ನ.30 ರವರೆಗೆ ವಿದ್ಯಾಸಿರಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ,ಸಿಖ್ ಮತ್ತು ಪಾರ್ಸಿ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳ ವಿದ್ಯಾಸಿರಿ ಯೋಜನೆ ಅರ್ಜಿಗಳ ಸಲ್ಲಿಕೆ ಅವಧಿಯನ್ನು ನ.30 ವರೆಗೆ ವಿಸ್ತರಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಸೇವಾ ಸಿಂಧು ತಂತ್ರಾಂಶದ (http://sevasindhu.karnataka.