i
ಡಿಸೆಂಬರ್-19 ರಿಂದ 15ನೇ ವಿಧಾನಸಭೆಯ ಹದಿನಾಲ್ಕನೇ ಅಧಿವೇಶನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತ ಸಂವಿಧಾನದ ಅನುಚ್ಚೇದ 174 (1) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ ಕರ್ನಾಟಕ 15ನೇ ವಿಧಾನಸಭೆಯ ಹದಿನಾಲ್ಕನೇ ಅಧಿವೇಶನವು ಡಿಸೆಂಬರ್ 19, 2022 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸೇರಲು ಆದೇಶಿಸಲಾಗಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಾದ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.