i
ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ರೋಗಿಗಳ ಸಮಸ್ಯೆ ಆಲಿಸಿದ ಆಡಳಿತಾಧಿಕಾರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಎಸ್.ಜೆ.ಎಂ. ವಿದ್ಯಾಪೀಠದ ನೂತನ ಕಾರ್ಯನಿರ್ವಹಣಾ ನಿರ್ದೇಶಕ ಭರತ್ಕುಮಾರ್ ಭೇಟಿ ನೀಡಿ, ಆಡಳಿತ ವೈಖರಿ ಪರಿಶೀಲಿಸಿ ಮಾಹಿತಿ ಪಡೆದರು. ಅಲ್ಲದೆ ಆಸ್ಪತ್ರೆಗೆ ಆಗಮಿಸುವ ರೋಗಗಳ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಡೀನ್ ಡಾ|ಪ್ರಶಾಂತ್ ಮತ್ತಿತರರು ಇದ್ದರು.