Month: December 2022

ಮನೆ ನಿರ್ಮಾಣದ ಸಹಾಯಧನ ಹೆಚ್ಚಳ ಮಾಡಿದ ಸರ್ಕಾರ… ಚಂದ್ರವಳ್ಳಿ ನ್ಯೂಸ್, ಬೆಳಗಾವಿ:  ಸರ್ಕಾರದ ವತಿಯಿಂದ ಬಡವರು ನಿರ್ಮಾಣ ಮಾಡುವ ಮನೆಗಳಿಗೆ ಸಹಾಯಧನದಲ್ಲಿ ಹೆಚ್ಳಳ...
ಹಾವೇರಿ, ಉಡುಪಿ ಹಾಗೂ ರಾಯಚೂರಿನಲ್ಲಿ ಜವಳಿ ಪಾರ್ಕ್-ಸಚಿವ ಮುನೇನಕೊಪ್ಪ ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಯಡಿ ರಾಜ್ಯದ 6...
ಮೀಸಲಾತಿ ಪಡೆಯಲು ಒಕ್ಕಲಿಗರು ಭಿಕ್ಷುಕರಲ್ಲ… ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:  ಒಕ್ಕಲಿಗ ಜನಸಂಖ್ಯೆ ಅನುಗುಣವಾಗಿ ಶೇ.12 ರಷ್ಟು ಮೀಸಲಾತಿ ಸಿಗಬೇಕು. ಕೇವಲ ಶೇ.3ರಷ್ಟು ಮೀಸಲಾತಿ...
ವಾಣಿವಿಲಾಸ ಸಕ್ಕರೆ ಕಾರ್ಖಾನೆ ಪುನರ್ ಆರಂಭಕ್ಕಾಗಿ ಪೂರ್ವಭಾವಿ ಸಭೆ… ಚಂದ್ರವಳ್ಳಿ ನ್ಯೂಸ್, ಬೆಳಗಾವಿ:  ವಾಣಿ ವಿಲಾಸ ಜಲಾಶಯ ಭರ್ತಿಯಾಗಿದ್ದು ಮತ್ತೆ ವಾಣಿ ಸಕ್ಕರೆ...
ಹೆಣ್ಣು ಮಕ್ಕಳಿಗಾಗಿ ಅನುಪಾಲನಾ ಗೃಹ ಪ್ರಾರಂಭಿಸಲು ಅರ್ಜಿ ಆಹ್ವಾನ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಬೆಂಗಳೂರು ನಗರ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಹೆಣ್ಣು...
ಕರಾಮುವಿ: ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2018-19, 2019-20, 2020-21 ಮತ್ತು...
ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ… ಚಂದ್ರವಳ್ಳಿ ನ್ಯೂಸ್, ಪಣಜಿ: ಕಾಲೇಜಿಗೆ ಕ್ರಿಸ್ ಮಸ್ ರಜೆ ಇದ್ದ ಕಾರಣ ಗೋವಾಕ್ಕೆ ಬಂದಿದ್ದ ಮುಂಬೈ...
ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ… ಚಂದ್ರವಳ್ಳಿ ನ್ಯೂಸ್, ಪಣಜಿ: College Girl raped ಕಾಲೇಜಿಗೆ ಕ್ರಿಸ್ ಮಸ್ ರಜೆ ಇದ್ದ ಕಾರಣ ಗೋವಾಕ್ಕೆ ಬಂದಿದ್ದ ಮುಂಬೈ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಮುಂಬೈನಿಂದ ಗೋವಾಕ್ಕೆ ಬಂದ 14 ಜನರ ಗುಂಪಿನ ಭಾಗವಾಗಿದ್ದ ವಿದ್ಯಾರ್ಥಿನಿ ಹಾಗೂ ತಂಡದವರು ಮಿನಿ ಬಸ್ ಬಾಡಿಗೆಗೆ ಪಡೆದಿದ್ದರು. ಗೋವಾದ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿ ವಿಚಾರಣೆಗೆ ಒಳ ಪಡಿಸಿದ್ದಾರೆ. ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಶಂಕಿತ ಆರೋಪಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಿದ್ದಾರೆ. ಚಾಲಕನನ್ನು ಸೋಮವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ… ಚಂದ್ರವಳ್ಳಿ ನ್ಯೂಸ್, ಪಣಜಿ: College Girl raped ಕಾಲೇಜಿಗೆ ಕ್ರಿಸ್ ಮಸ್ ರಜೆ ಇದ್ದ ಕಾರಣ ಗೋವಾಕ್ಕೆ ಬಂದಿದ್ದ ಮುಂಬೈ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಮುಂಬೈನಿಂದ ಗೋವಾಕ್ಕೆ ಬಂದ 14 ಜನರ ಗುಂಪಿನ ಭಾಗವಾಗಿದ್ದ ವಿದ್ಯಾರ್ಥಿನಿ ಹಾಗೂ ತಂಡದವರು ಮಿನಿ ಬಸ್ ಬಾಡಿಗೆಗೆ ಪಡೆದಿದ್ದರು. ಗೋವಾದ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿ ವಿಚಾರಣೆಗೆ ಒಳ ಪಡಿಸಿದ್ದಾರೆ. ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಶಂಕಿತ ಆರೋಪಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಿದ್ದಾರೆ. ಚಾಲಕನನ್ನು ಸೋಮವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ… ಚಂದ್ರವಳ್ಳಿ ನ್ಯೂಸ್, ಪಣಜಿ:  ಕಾಲೇಜಿಗೆ ಕ್ರಿಸ್ ಮಸ್ ರಜೆ ಇದ್ದ ಕಾರಣ ಗೋವಾಕ್ಕೆ ಬಂದಿದ್ದ ಮುಂಬೈ...
ಮಾಡೆಲ್ ಆಗುವ ಕನಸು ಹೊತ್ತ ಶೃತಿಯ ಕತ್ತುಹಿಸುಕಿ ಬರ್ಬರವಾಗಿ ಹತ್ಯೆ… ಚಂದ್ರವಳ್ಳಿ ನ್ಯೂಸ್,ರಾಮನಗರ: ಕಲ್ಯಾಣಮಂಪಟಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಾಡೆಲ್ ಆಗುವ ಕನಸು ಕಂಡಿದ್ದ...
ಯಪ್ಪಾ..ಪ್ರಾಣ ಬಿಟ್ಟೇವು ಪಿಂಚಣಿ ಬಿಡುವುದಿಲ್ಲ, ನ್ಯಾಯ ಕೊಡಿ ಇಲ್ಲ ವಿಷ ಕೊಡಿ… ಚಂದ್ರವಳ್ಳಿ ನ್ಯೂಸ್, ಬೆಳಗಾವಿ:  ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದ...