i
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಆಗಮನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಜನವರಿ 5 ರಂದು ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದರು. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಠಿ ನಡೆಸಿರಾ ಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಆಗಮಿಸುತ್ತಿದ್ದಾರೆ ಎಂದು ಹೇಳಿದರು.
ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿಮ ದಕರಿ ನಾಯಕ ಪ್ರತಿಮೆ, ಅಂಬೇಡ್ಕರ್ ಪ್ರತಿಮೆ, ಓಬವ್ಚ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.ಮು ರುಘಾ ಮಠದ ಅನುಭವ ಮಂಟಪದಲ್ಲಿ SC-ST & OBC ಮೂರ್ಚಾ ಸಭೆ ಮಾಡಲಿದ್ದಾರೆ. ಬಳಿಕ ಮಾದಾರ ಚನ್ನಯ್ಯ ಶ್ರೀಗಳ ಮಠಕ್ಕೆ ಹೋಗುತ್ತಾರೆ ಎಂದು ತಿಳಿಸಿದರು. ಈ ಕಾರ್ಯಕ್ರಮಗಳ ಬಳಿಕ ಸಿರಿಗೆರೆ ಮಠಕ್ಕೆ ಭೇಟಿ ನೀಡಲಿದ್ದಾರೆ.
ಜನವರಿ ಐದರೊಂದು ಸಂಜೆ 7:30 ಕ್ಕೆ ದಾವಣಗೆರೆಯಲ್ಲಿ ವಿಭಾಗದ ಸಂಸದರು, ಶಾಸಕರು, ಜಿಲ್ಲಾ ಅಧ್ಯಕ್ಷರ ಸಭೆ ನಡೆಯಲಿದೆ ಎಂದು ಜಿಲ್ಲಾ BJP ಅಧ್ಯಕ್ಷ ಎ.ಮುರುಳಿ ಮಾಹಿತಿ ನೀಡಿದರು.ಸು ದ್ದಿಗೋಷ್ಠಿಯಲ್ಲಿ ಕೇಂದ್ರ ಮಂತ್ರಿ ಎ.ನಾರಾಯಣ ಸ್ವಾಮಿ, ಶಾಸಕ ತಿಪ್ಪಾರೆಡ್ಡಿ ಮತ್ತಿತರರು ಇದ್ದರು.