ಮೈಲಾರಲಿಂಗೇಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಭಕ್ತರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲೂಕಿನ ಸೀಬಾರ ಗದ್ದುಗೆಯ ಮೈಲಾರಲಿಂಗೇಸ್ವಾಮಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಬುರಜನಹಟ್ಟಿಯ ಪ್ರಧಾನ ಅರ್ಚಕ ರಮೇಶ್ ಬಾಬು ಅವರು 2ನೇ ವರ್ಷದ ವಿಶೇಷ ಪೂಜೆಯನ್ನು ಏರ್ಪಡಿಸಿದ್ದು ಸಾಕಷ್ಟು ಭಕ್ತರು ಆಗಮಿಸಿ ಭಕ್ತಿ ಸಮರ್ಪಿಸಿದರು.