i
ರವಿಚಂದ್ರನ್, ಪುನೀತ್ ರಾಜ್ಕುಮಾರ್ ಹಾಗೂ ಸುದೀಪ್ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮ್ಮ ಒಡೆತನದ ಗ್ಲೋಬಲ್ ಡಿವಿನಿಟಿ ಮಾಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು, ರವಿಚಂದ್ರನ್, ಪುನೀತ್ ರಾಜ್ಕುಮಾರ್ ಹಾಗೂ ಸುದೀಪ್ ಬಗ್ಗೆ ಮಾತನಾಡಿದರು.
ಡಿಕೆ ಶಿವಕುಮಾರ್ ಒಡೆತನದ ಬೆಂಗಳೂರಿನ ನಾಯಂಡಹಳ್ಳಿ ಸಮೀಪದ ಗ್ಲೋಬಲ್ ಡಿವಿನಿಟಿ ಮಾಲ್ ಉದ್ಘಾಟನೆಯನ್ನು ಅದ್ಧೂರಿಯಾಗಿ ನೆರವೇರಿತು.