i
ಮಹತ್ಮಾ ಗಾಂಧಿ ಅಂತರಾಷ್ಟ್ರೀಯ ಪುರಸ್ಕಾರಕ್ಕೆ ರಾಘವೇಂದ್ರ ಪ್ರಭು ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಉಡುಪಿ:
ಡ್ಬ್ಲು.ಎ.ಸಿ ಬುಕ್ ಆಫ್ ರೆಕಾಡ್೯ ಸಂಸ್ಥೆಯ ಮೂಲಕ ನೀಡಲಾಗುವ ಮಹತ್ಮಾ ಗಾಂಧಿ ಅಂತರಾಷ್ಟ್ರೀಯ ಪುರಸ್ಕಾರಕ್ಕೆ ರಾಘವೇಂದ್ರ ಪ್ರಭು, ಕರ್ವಾಲು ರವರು ಆಯ್ಕೆಯಾಗಿದ್ದಾರೆ.ಸಾಮಾಜಿಕ ಕಾರ್ಯ ಮತ್ತು ರಕ್ತದಾನ ವಿಭಾಗದಲ್ಲಿ ಈ ಪುರಸ್ಕಾರ ಪ್ರಮಾಣ ಪತ್ರ ಪಡೆಮ ಕೊಂಡಿದ್ದಾರೆ.ವಿವಿಧ ರೀತಿಯ ಸಮಾಜಿಕ ಚಟುವಟಿಕೆಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದು, ರಕ್ತದಾನ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ್ದು, ರೆಡ್ ಕ್ರಾಸ್ ರಾಜ್ಯ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ.
ರಾಘವೇಂದ್ರ ಪ್ರಭು ಕರ್ವಾಲು ಅವರ ಸಾಧನೆಗೆ ಸ್ನೇಹಿತರು ಅಭಿನಂದಿಸಿದ್ದಾರೆ.