i
ಸೌಜನ್ಯ ಕೊಲೆ ಪ್ರಕರಣದ ತನಿಖೆ ಎಸ್ಐಟಿ ವಹಿಸಲು ಸಿಎಂಗೆ ಆಗ್ರಹ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯದ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಸೌಜನ್ಯ ಕೊಲೆ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದರು.
ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರಾದ ಕೆ.ಎಸ್.ವಿಮಲಾ, ಗೌರಮ್ಮ, ಲಕ್ಷ್ಮಿ, ಪ್ರಭಾ ಬೆಳವಂಗಲ, ಡಾ: ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ, ಅಕ್ಕೈ ಪದ್ಮಶಾಲಿ, ಅಖಿಲಾ, ಬಿ.ಎಂ. ಭಟ್, ಭೀಮನಗೌಡ, ಬಸಮ್ಮ, ಸುಮತಿ ಹಾಗೂ ಲಹರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.