i
ಮಾಜಿ ರಾಜ್ಯಸಭಾ ಸದಸ್ಯ ಹೆಚ್.ಹನುಮಂತಪ್ಪನವರ ಪುತ್ರ ಮನು ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಂಗಳೂರು ನಿವಾಸಿ ಜಿ.ಹೆಚ್.ಮನು (54) ಶುಕ್ರವಾರ ಅನಾರೋಗ್ಯದಿಂದ ದಾವಣಗೆರೆ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ಪತ್ನಿ ಪಲ್ಲವಿ .ತಂದೆ ರಾಜ್ಯ ಸಭೆ ಮಾಜಿ ಸದಸ್ಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹೆಚ್.ಹನುಮಂತಪ್ಪ.ಅಣ್ಣ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜಿ.ಹೆಚ್.ಮೋಹನ್ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು.ಶನೇಶ್ವರ ದೇವಾಲಯ ಹತ್ತಿರ. ಹರಿಹರ ರಸ್ತೆ ವೈಕುಂಠ ಶಾಂತಿ ಧಾಮ .ದಾವಣಗೆರೆಯಲ್ಲಿ ಇಂದು ಮಧ್ಯಾನ್ಹ 2 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.