i
ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಗೆ ಶ್ರದ್ದಾಂಜಲಿ…
ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ನೆಲಮಂಗಲ ನಗರದ ತಾಲ್ಲೂಕು ಕಛೇರಿ ಆವರಣದಲ್ಲಿ ಕನ್ನಡ ಸಾಂಸ್ಕೃತಿಕ ರಂಗದ ವತಿಯಿಂದ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಂಸ್ಕೃತಿಕ ರಂಗದ ಅಧ್ಯಕ್ಷ ಸಿದ್ದರಾಜು,ಸಾಹಿತಿ ವೆಂಕಟೇಶ್ ಚೌತಾಯಿ, ನಿವೃತ್ತ ಪ್ರಾಂಶುಪಾಲ ಎಂ.ವಿ. ನೆಗಳೂರು, ಶಿಕ್ಷಕ ಬಿರಾದರ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಪ್ರದೀಪ್, ಮಲ್ಲೇಶ್, ಕೆಡಬ್ಲ್ಯೂ ಜೆ ವಿ ಜಿಲ್ಲಾಧ್ಯಕ್ಷ ವೀರಸಾಗರ ಭಾನುಪ್ರಕಾಶ್, ಪತ್ರಕರ್ತ ಮಹಾಂತೇಶ್ ನೆಗಳೂರು ಮತ್ತಿತರರು ಇದ್ದರು.