![](https://www.chandravallinews.com/wp-content/uploads/2023/12/WhatsApp-Image-2023-12-02-at-6.50.51-PM-1024x573.jpeg)
i
ಡಿ.4ರಂದು ರೈತರಿಗೆ ತರಬೇತಿ ಕಾರ್ಯಾಗಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಡಿಸೆಂಬರ್ 4ರಂದು ಬೆಳಿಗ್ಗೆ 10ಕ್ಕೆ ಬಿಇಇ ಸ್ಟಾರ್ಲೇಬಲ್ವುಳ್ಳ ಇಂಧನ ದಕ್ಷ ಪಂಪ್ಸೆಟ್ ಬಳಕೆ ಮತ್ತು ನೀರಿನ ಸಂರಕ್ಷಣೆ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.
ಆಸಕ್ತಿಯುಳ್ಳ ರೈತರು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.