i
ಸಚಿವ ಭೈರತಿ ಸುರೇಶ್ ಹೆಲಿಕ್ಯಾಪ್ಟರ್ ತುರ್ತು ಭೂ ಸ್ಪರ್ಶ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: Minister Bhairati Suresh helicopter emergency touch down..
ಸಚಿವ ಭೈರತಿ ಸುರೇಶ್ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ಆಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಆರನಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ.
ತಾಂತ್ರಿಕ ದೋಶದ ಹಿನ್ನಲೆಯಲ್ಲಿ ಹೆಲಿಕಾಪ್ಟರ್ ಫೈಲಟ್ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ.
ಆರನಕಟ್ಟೆ ಹೈಸ್ಕೂಲ್ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಭೂಸ್ಪರ್ಶ ಆಗಿದೆ.
ಲಕ್ಮೀಶ್ವರಕ್ಕೆ ತೆರಳುತ್ತಿದ್ದ ಸಚಿವ ಬೈರತಿ ಸುರೇಶ್, ಮತ್ತು ಸ್ನೇಹಿತರು.
ಹೆಲಿಕ್ಯಾಪ್ಟರ್ ದೋಶದಿಂದ ಸಚಿವರು ಮರಳಿ ಕಾರಲ್ಲಿ ಬೆಂಗಳೂರಿಗೆ ವಾಪಾಸ್ ತೆರಳಿದ್ದಾರೆ.
ಅದೃಷ್ಟವಶಾತ್ ಸುರಕ್ಷಿತವಾಗಿ ಸಚಿವ ಬೈರತಿ ಸುರೇಶ್ ತೆರಳಿದ್ದಾರೆ.