i
ವೀರಶೈವ ಸಮಾಜದ ನೂತನ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜಂಟಿ ಕಾರ್ಯದರ್ಶಿಯಾಗಿ ಜಿತೇಂದ್ರ ಹುಲಿಕುಂಟೆ ನೇಮಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: Jitendra Hulikunte appointed as new executive committee member and joint secretary of Veerashaiva Samaj…
ನಗರದ ನೀಲಕಂಠೇಶ್ವರ ದೇವಸ್ಥಾನ ಆಡಳಿತ ವ್ಯಾಪ್ತಿಯ ವೀರಶೈವ ಸಮಾಜದ ನೂತನ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜಂಟಿ ಕಾರ್ಯದರ್ಶಿಯಾಗಿ ಜಿತೇಂದ್ರ ಹುಲಿಕುಂಟೆ, ಗೌರವ ಸದಸ್ಯರನ್ನಾಗಿ ಪಟೇಲ್ ಶಿವಕುಮಾರ್ ಸಿದ್ದಾಪುರ ಇವರನ್ನು ಮುರುಘಾಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸಮಾಜದ ಕಾರ್ಯ ಕಲಾಪಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಸೇವೆ ಮಾಡುವಂತೆ ಶರಣರು ಸೂಚಿಸಿದ್ದಾರೆ.