Day: January 6, 2024

ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ-ಸಿದ್ದರಾಮಯ್ಯ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ನನ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು...
ಅತಿಥಿ ಉಪನ್ಯಾಸಕರಿಗೆ 5 ರಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000...
ತೀವ್ರವಾಗಿ ಕುಸಿಯುತ್ತಿರುವ ಜನರ ಆರೋಗ್ಯ ವೇಗವಾಗಿ ನಾಶವಾಗುತ್ತಿರುವ ಪರಿಸರ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಆಗಬೇಕಾದ ಕೆಲಸಗಳು – ನಾವು ಸದಾ ಚರ್ಚಿಸುತ್ತಿರುವ ವಿಷಯಗಳು…….ದೇಶ...
ಸರ್ಕಾರ ರೈತರನ್ನು ಚಪ್ಪಲಿಗಿಂತ ಕೀಳಾಗಿ ಕಾಣುತ್ತಿದೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಒಂದು ಹೆಕ್ಟರ್ ಭೂಮಿಗೆ ಎರಡು ಸಾವಿರ ಬರ ಪರಿಹಾರ ನೀಡುವುದಾಗಿ ಸರ್ಕಾರ,...
ದಲಿತರ ಜಮೀನಿನಲ್ಲಿ ರಾತ್ರೋರಾತ್ರಿ ತಲೆ ಎತ್ತಿದ ಗುಡಿಸಲುಗಳು… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:   ಪಿಳ್ಳೆಕೆರನಹಳ್ಳಿಯಲ್ಲಿರುವ ರಿ.ಸ.ನಂ. ೩೮/೧ ರ ಜಂಟಿ ಖಾತೆಯಿರುವ ದಲಿತರ...
ದುಶ್ಚಟದಿಂದ ದೂರವಿದ್ದರೆ ಉತ್ತಮ ಆರೋಗ್ಯ ಲಭ್ಯವಾಗಲಿದೆ-ನ್ಯಾ.ಬಿಲ್ಲಪ್ಪ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ನಿವೃತ್ತಿ ಜೀವನ ಸುಖಮಯವಾಗಿರಬೇಕಾದರೆ ದುಶ್ಚಟದಿಂದ ದೂರವಿದ್ದು, ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ನಿವೃತ್ತ...
 ಜನವರಿ 7 ರಂದು 5ನೇ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಯಂತೋತ್ಸವ… ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ನಗರದಲ್ಲಿ ಸುಮಾರು ವಿವಿಧ ಮಠಗಳ ಮಠಾಧೀಶರನ್ನು ಒಳಗೊಂಡಂತೆ...
ಜ.09ರಂದು ಪೂರ್ವಭಾವಿ ಸಭೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಇದೇ ಜನವರಿ 15ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಜ.19ರಂದು ಮಹಾಯೋಗಿ ವೇಮನ ಜಯಂತಿ ಹಾಗೂ...
ದ್ವಿತೀಯ ಮೇಲ್ಮನವಿ ಮತ್ತು ದೂರು ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾನ್ಯ ಸರ್ವೋಚ್ಛ ನ್ಯಾಯಲಯವು Kishan Chand Jain V/s Union of India & Ors (W.P.No:360/2021) ರಲ್ಲಿ ದಿನಾಂಕ: 09-10-2023ರ ರಂದು ನೀಡಿರುವ ನಿರ್ದೇಶನದನ್ವಯ ಕರ್ನಾಟಕ ಮಾಹಿತಿ ಆಯೋಗವು ದಿನಾಂಕ:28-12-2023 ರಿಂದ ಆನ್‍ಲೈನ್ ಮೂಲಕ ದ್ವಿತೀಯ ಮೇಲ್ಮನವಿ ಮತ್ತು ದೂರು ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿರುತ್ತದೆ. ಕರ್ನಾಟಕ ಮಾಹಿತಿ ಆಯೋಗಕ್ಕೆ ಮಾಹಿತಿ ಹಕ್ಕು ಅಧಿನಿಯಮ, 2005 ಕಲಂ 19(3) ರಡಿ ಸಲ್ಲಿಸುವ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ಮತ್ತು ಕಲಂ 18(1) ರಡಿ ಸಲ್ಲಿಸುವ ದೂರು ಅರ್ಜಿಗಳನ್ನು e-filing ವ್ಯವಸ್ಥೆಯಡಿ URL https://rtisecondappeal.karnataka.gov.in ಮೂಲಕ ಅಥವಾ ಕರ್ನಾಟಕ ಮಾಹಿತಿ ಆಯೋಗದ ಅಧಿಕೃತ ಜಾಲತಾಣ www.kic.gov.in. ರಲ್ಲಿನ e-filing ಲಿಂಕ್ ಮೂಲಕ ಸಾರ್ವಜನಿಕರು ದ್ವಿತೀಯ ಮೇಲ್ಮನವಿ ಮತ್ತು ದೂರು ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಸೇವೆಯ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.   
ದ್ವಿತೀಯ ಮೇಲ್ಮನವಿ ಮತ್ತು ದೂರು ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾನ್ಯ ಸರ್ವೋಚ್ಛ ನ್ಯಾಯಲಯವು Kishan Chand Jain...