ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಶುಭ ಕೋರಿದ ಸಿಎಂ… ಚಂದ್ರವಳ್ಳಿ ನ್ಯೂಸ್, ಇಂಪಾಲ:
ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಲು ಮಣಿಪುರದ ಇಂಫಾಲಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿ, ನ್ಯಾಯ ಯಾತ್ರೆ ಅಭೂತಪೂರ್ವ ಯಶಸ್ಸು ಕಾಣಲಿ ಎಂದು ಶುಭ ಕೋರಿದ್ದಾರೆ.