i
ಕೋಟೆನಾಡಿನಲ್ಲಿ ಮೊದಲ ಬಾರಿಗೆ ಬೆಲ್ಜಿಯನ್ ವಾಫಲ್ ಶಾಖೆ ಆರಂಭ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದಲ್ಲಿ ನೂತನವಾಗಿ ಇದೇ ಮೊದಲ ಬಾರಿಗೆ ಬೆಲ್ಜಿಯನ್ ವಾಫಲ್ ಶಾಖೆ ಬುಧವಾರ ಉದ್ಘಾಟನೆಯಾಗಿದೆ. ನಗರದ ಜೆಸಿಆರ್ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಆರಂಭವಾಗಿದೆ. ನೂತನ ಶಾಖೆಯನ್ನು ಕಬೀರಾನಂದ ಆಶ್ರಮದ ಪೀಠಾಧ್ಯಕ್ಷ ಶಿವಲಿಂಗಾನಂದ ಸ್ವಾಮೀಜಿ , ಮಾದಾರ ಚನ್ನಯ್ಯ ಗುರುಪೀಠ, ಬಸವ ಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ , ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಶಾಖೆಯನ್ನು ಉದ್ಘಾಟಿಸಿದರು.
ಈ ವೇಳೆ ಮಾಲೀಕ ಹೆಚ್.ಎಸ್ ರಾಘವೇಂದ್ರ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.