![](https://www.chandravallinews.com/wp-content/uploads/2024/03/WhatsApp-Image-2024-03-30-at-11.45.37-PM.jpeg)
i
ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ಸೋಮಗುದ್ದು ಗ್ರಾಮದ ಬಳಿ ಶನಿವಾರ ಬೆಳಗ್ಗೆ ಅದೇ ಗ್ರಾಮದ ತಿಪ್ಪೇಸ್ವಾಮಿ(೨೮)ಎಂಬ ಯುವಕ ಚಲಿಸುತ್ತಿದ್ದ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ಧಾನೆ.
ಜೀವನದಲ್ಲಿ ಜಿಗುಪ್ಸೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.