i
ಗಾಂಜಾ ಮಾರುತ್ತಿದ್ದವನ ಬಂಧನ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ನಗರದ ತುಂಗಾನಗರ ಪೊಲೀಸ್ಸ್ಟೇಷನ್ಲಿಮಿಟ್ಸ್ನಲ್ಲಿ ಬರುವ ಕಾಮತ್ಲೇಔಟ್ನಲ್ಲಿ ಗಾಂಜಾ ಮಾರುತ್ತಿದ್ದವರನ್ನ ಪೊಲೀಸರು ರೇಡ್ನಡೆಸಿ ಅರೆಸ್ಟ್ಮಾಡಿದ್ದಾರೆ.
ಖಾಲಿ ಜಾಗದಲ್ಲಿ ಆಟೋ ಒಂದನ್ನು ನಿಲ್ಲಿಸಿಕೊಂಡು, ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ತುಂಗಾನಗರ ಪೊಲೀಸರಿಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ರೇಡ್ನಡೆಸಿದ್ಧಾರೆ.
ದಾಳಿ ವೇಳೆ ಆರೋಪಿ ಸಮೀರ @ ಸಯ್ಯದ್ಸಮೀರ 23 ವರ್ಷ ಶ್ರೀರಾಮನಗರ ಗೋಪಾಳ ಶಿವಮೊಗ್ಗ ಟೌನ್ ಈತನನ್ನು ವಶಕ್ಕೆ ಪಡೆದು ಅಂದಾಜು ಮೌಲ್ಯ 10,000 ರೂ ಗಳ 250 ಗ್ರಾಂ ಒಣ ಗಾಂಜಾ, ರೂ 400 ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಆಟೋವನ್ನು ಅಮಾನತುಪಡಿಸಿಕೊಳ್ಳಲಾಗಿದೆ
ಆರೋಪಿತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0170/2024 ಕಲಂ 20 (ಬಿ) 8 (ಸಿ) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ