ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾದನೆ ಮಾಡಿದೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇಪ್ಪತ್ತು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ಆರು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.



1.ಲಿಖಿತ ಜಿ ಶೇ 91%
2 ದರ್ಶನ್ ಎ ಎಂ ಶೇ 90%
3 ಶ್ರೇಯಸ್ ಜೆ ಶೇ 86% ಅಂಕಗಳನ್ನು ಪಡೆದು ಶಾಲೆಗೆ ಟಾಪರ್ ಆಗಿದ್ದಾರೆ.
ಉತ್ತಮ ಪಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳನ್ನು ಹಾಗೂ ನೂರಕ್ಕೆ ನೂರರಷ್ಟು ಪಲಿತಾಂಶ ಬರಲು ಅವಿರತ ಶ್ರಮಿಸಿದ ಶಿಕ್ಷಕರನ್ನು "ಲಾವಣ್ಯ ವಿದ್ಯಾಸಂಸ್ಥೆಯ ಅದ್ಯಕ್ಷರಾದ ಯಶೋಧಮ್ಮಹನುಮಂತೇಗೌಡ, ಸಂಸ್ಥೆಯ ಗೌರವಕಾರ್ಯದರ್ಶಿಗಳಾದ ವಿಶ್ವಾಸ್ ಹನುಮಂತೇಗೌಡ, ಶಾಲೆಯ ಮುಖ್ಯ ಶಿಕ್ಷಕರಾದ ಅರುಣ್ ಕುಮಾರ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


