Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಮಾರ ಕೃಪದಲ್ಲಿ ಸಿಎಂ ವಾಸ್ತವ್ಯ:

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಐತಿಹಾಸಿಕ ಅತಿಥಿ ಗೃಹದ ಬೃಹತ್ ಕಲ್ಲಿನ ಕಟ್ಟಡ ಇನ್ಮುಂದೆ ಡಿ.ಕೆ. ಶಿವಕುಮಾರ್ ಅವರ ತಾತ್ಕಾಲಿಕ ಆವಾಸಸ್ಥಾನವಾಗಲಿದೆ. ಈಗಾಗಲೇ ಈ ಸ್ಥಳಕ್ಕೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ಸಿದ್ದರಾಮಯ್ಯ ಅವರ 'ಕಾವೇರಿ'ಗೆ ಸದ್ಯಕ್ಕೆ ಮುಂಜಾಗ್ರತೆ:
ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತುತ ವಾಸಿಸುತ್ತಿರುವ ಅಧಿಕೃತ ನಿವಾಸ 'ಕಾವೇರಿ'ಯನ್ನು ತಕ್ಷಣವೇ ಖಾಲಿ ಮಾಡುವಂತೆ ಕೇಳದಿರಲು ಡಿ.ಕೆ. ಶಿವಕುಮಾರ್ ತೀರ್ಮಾನಿಸಿದ್ದಾರೆ. ಹಿರಿಯ ನಾಯಕರ ಭಾವನೆಗಳಿಗೆ ಧಕ್ಕೆ ಬಾರದಂತೆ ಗೌರವಯುತವಾಗಿ ನಡೆದುಕೊಳ್ಳುವ ನಿಟ್ಟಿನಲ್ಲಿ ಡಿಕೆಶಿ ಈ ರಾಜತಾಂತ್ರಿಕ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

'ಕೃಷ್ಣಾ'ದಲ್ಲೇ ಜನತಾ ದರ್ಶನ:
ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ 'ಕೃಷ್ಣಾ' ಎಂದಿನಂತೆ ಸಾರ್ವಜನಿಕರ ಸೇವೆಗೆ ಮುಕ್ತವಾಗಿರಲಿದೆ. ಪ್ರಮುಖ ಆಡಳಿತಾತ್ಮಕ ಸಭೆಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ 'ಜನತಾ ದರ್ಶನ' ಕಾರ್ಯಕ್ರಮಗಳನ್ನು ಕೃಷ್ಣಾ ಗೃಹ ಕಚೇರಿಯಲ್ಲೇ ನಡೆಸಲು ನಿಯೋಜಿತ ಸಿಎಂ ಚಿಂತನೆ ನಡೆಸಿದ್ದಾರೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಗೆಲುವು ಸಮಾಜಸೇವಕ ಕೆ.ಆರ್. ಶಿವಪ್ರಕಾಶ್ ಸ್ಮರಣೋತ್ಸವ: ಅಧಿಕಾರ ವ್ಯಾಮೋಹವಿಲ್ಲದ ಸರಳ ಸಜ್ಜನಿಕೆಯ ಧೀಮಂತ ವ್ಯಕ್ತಿತ್ವಪತ್ರಕರ್ತರಿಗೂ ಸಾಮಾಜಿಕ ಜವಾಬ್ದಾರಿ ಇದೆ: ಬೊಮ್ಮಾಯಿಜಾಗತಿಕ ತಾಪಮಾನಕ್ಕೆ ಬ್ರೇಕ್ ಹಾಕಲು ಮಕ್ಕಳಿಂದ ಶ್ಲಾಘನೀಯ ಕಾರ್ಯ: 1000 ಬೀಜದ ಉಂಡೆಗಳ ವಿತರಣೆ!ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿಹಿರಿಯೂರು ಉಪ ಚುನಾವಣೆಗೆ ಜೆಡಿಯು ನಿಂದ ಅಭ್ಯರ್ಥಿ ಕಣಕ್ಕೆಕುರುಬ ಸಮಾಜಕ್ಕೆ ಕನಿಷ್ಠ 5 ಮಂದಿಗೆ ಸಚಿವ ನೀಡಿಭೀಕರ ಸರಣಿ ಅಪಘಾತ: ಆಟೋಗೆ ಗುದ್ದಿದ ಥಾರ್‌ಕಾರ್‌; ಐವರ ದಾರುಣ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯಸಂಪುಟ ರಚನೆ: ಹೈಕಮಾಂಡ್‌ಗೆ ತಲುಪದ ಸಿಎಂ ಪ್ರಸ್ತಾವನೆ; ಜೂನ್ 3ರ ನಂತರ ನಿರ್ಧಾರ ಎಂದ ಖರ್ಗೆಕೈ ಸಂಪುಟ ಸರ್ಕಸ್: '11:11:11' ಸೂತ್ರದೊಂದಿಗೆ ಡಿಕೆಶಿ ಕ್ಯಾಬಿನೆಟ್ ರಚನೆಗೆ ಹೈಕಮಾಂಡ್ ಮುಂದು; ಡಿಸಿಎಂ ಹುದ್ದೆ ಇಲ್ಲ!