Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಡಾ.ರಾಜ್ ವೃತ್ತ ಎಂದು ನಾಮಫಲಕ ಅಳವಡಿಸಲು ಆಗ್ರಹ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಡಿ.ಕ್ರಾಸ್ ವೃತ್ತಕ್ಕೆ ಪದ್ಮಭೂಷಣ ಡಾ.ರಾಜ್‌ಕುಮಾರ್ ವೃತ್ತ ಎಂದು ನಗರ ಸಭೆಯಿಂದ
20-05-2006 ನೇ ಸಾಲಿನಲ್ಲಿ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನವಾಗಿ ಜಿಲ್ಲಾಧಿಕಾರಿಗಳ ಅನುಮತಿ ಸಹ ಆಗಿದ್ದು ಶ್ರೀ ಪದ್ಮಭೂಷಣ ಡಾ.ರಾಜ್ ಕುಮಾರ್ ವೃತ್ತ ಎಂದು ನಾಮ ಫಲಕ ಸಹ ನಗರ ಸಭೆಯಿಂದ ಹಾಕಲಾಗಿತ್ತು.

 ನಂತರ ಮುತ್ಸಂದ್ರ. ವಾರ್ಡಿನ ನಗರಸಭಾ ಸದಸ್ಯ ಚಂದ್ರಪ್ಪ ನವರು 2009-10ರಲ್ಲಿ ನಗರಸಭೆಯಿಂದ ನೂತನವಾಗಿ ಗ್ರಿಲ್ಸ್ ಹಾಕಿಸಿ ವೃತ್ತ ಮಾಡಿಸಿ  ರಾಘವೇಂದ್ರ ರಾಜಕುಮಾರ್ ಮುಖ್ಯ ಅತಿಥಿಯಾಗಿ ಹಾಗೂ ಅಖಿಲ ಕರ್ನಾಟಕ ಡಾ.ರಾಜಕುಮಾರ್ ಸಂಘದ ಅಧ್ಯಕ್ಷ ಸಾ.ರಾ ಗೋವಿಂದ್ ರವರ ಅಧ್ಯಕ್ಷತೆಯಲ್ಲಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಆಗಿನ ಅಧ್ಯಕ್ಷ ಹ.ರಾಮಕೃಷ್ಣರವರ ಸಾರಥ್ಯದಲ್ಲಿ ಶಿಲಾ ಫಲಕವನ್ನು ಅಳವಡಿಸಲಾಗಿತ್ತು.

ಆದರೆ ಮೂರು ವರ್ಷಗಳ ಹಿಂದೆ ರಸ್ತೆ ಅಗಲೀಕರಣಕ್ಕಾಗಿ ವೃತ್ತ ಹಾಗೂ ಶಿಲಾ ಫಲಕವನ್ನು ತೆಗೆದು ಹಾಕಲಾಗಿದ್ದು ರಸ್ತೆ ಅಗಲೀಕರಣದ ನಂತರ ವೃತ್ತವನ್ನು ಮಾತ್ರ ನಿರ್ಮಾಣ ಮಾಡಿ ಪದ್ಮಭೂಷಣ ಡಾ.ರಾಜಕುಮಾರ್ ಶಿಲಾ ಫಲಕವನ್ನು ಹಾಕದೆ ಇರುವುದರಿಂದ ಮತ್ತೆ ಡಿ.ಕ್ರಾಸ್ ವೃತ್ತದಲ್ಲಿ ನಾಮಫಲಕ ಹಾಗೂ ಶಿಲಾ ಫಲಕ ಅಳವಡಿಸಲು ಆಗ್ರಹಿಸಿ ದೊಡ್ಡಬಳ್ಳಾಪುರ ಡಾ.ರಾಜಕುಮಾರ್ ಅಭಿಮಾನಿ ಸಂಘದಿಂದ  ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ  ಎಸ್ ಸು ನರಸಿಂಹಮೂರ್ತಿ, ಉಪಾಧ್ಯಕ್ಷ ಬಿ.ವಿಠಲ್ ರಾವ್, ಕಾರ್ಯದರ್ಶಿ ಎಂ ವೆಂಕಟೇಶ್, ಖಜಾಂಚಿ ಡಿ.ಎನ್. ತಿಮ್ಮರಾಜ್, ಉಪಾಧ್ಯಕ್ಷ ಆರ್.ಎಂ ಮಹದೇವ್, ಪರಮೇಶ್ ಎಂ, ಶಿವಾಜಿ ರಾವ್, ವಿಠಲ್ ರಾವ್, ಎಂ ಚಂದ್ರಶೇಖರ್, ಸೋಮು, ಆನಂದ್ ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!