Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಕುದಾಪುರ ಐಐಎಸ್‍ನಲ್ಲಿ ಉದ್ಯಮಶೀಲತಾ ತರಬೇತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿವಿಧ ತಾಂತ್ರಿಕ ಹಾಗೂ ಇತರೆ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸುಮಾರು 50 ವಿದ್ಯಾರ್ಥಿಗಳು ಚಳ್ಳಕೆರೆ ತಾಲೂಕಿನ ಕುದಾಪುರದಲ್ಲಿರುವ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿರುವ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅವರ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿಗಳನ್ನು ಒಂದು ದಿನದ ಉದ್ಯಮಶೀಲ ಕೌಶಲ್ಯ ತರಬೇತಿ ಕಾರ್ಯಾಗಾರ'ಕ್ಕೆ ಕಳುಹಿಸಿಕೊಡಲಾಗಿದೆ.

ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಉದ್ಯಮಶೀಲತೆಯನ್ನು ಹೇಗೆ ಅಳವಡಿಸಿಕೊಳ್ಳಬೇಕು, ಸ್ವಯಂ ಉದ್ಯೋಗವನ್ನು ಆರಂಭಿಸಲು ಇರುವ ಅವಕಾಶಗಳು ಮತ್ತು ಅದಕ್ಕಾಗಿ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಆರ್ಥಿಕ ನೆರವಿನ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದು ಈ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ.

news_1782397796_4_441.webp

 

ಉನ್ನತ ಶಿಕ್ಷಣ ಪಡೆಯುತ್ತಿರುವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಈ ತರಬೇತಿ ಸಹಕಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳಿಗೆ ಕುದಾಪುರ ಐಐಎಸ್‍ನಲ್ಲಿ ಉದ್ಯಮಶೀಲತಾ ತರಬೇತಿವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಿ - ಕೆ.ಎಂ ಕೃಷ್ಣಮೂರ್ತಿಚಾಲಕನ ಮೇಲೆ ಮಾರಣಾಂತಿಕ ಹಲ್ಲೆ, ಜೀವ ಬೆದರಿಕೆ!21 ತಿಂಗಳ ತುರ್ತು ಪರಿಸ್ಥಿತಿಯಲ್ಲಿ ಭಾರತ - ಪ್ರಜಾಪ್ರಭುತ್ವದ ಕರಾಳ ಅಧ್ಯಾಯಶಂಕಿತ ಉಗ್ರ ಸುಹೇಲ್ 10 ದಿನ ಪೊಲೀಸ್ ಕಸ್ಟಡಿಗೆಬಿಜೆಪಿಯ ಆಂತರಿಕ ಕಚ್ಚಾಟಕ್ಕೆ ಶೋಭಾ ಕರಂದ್ಲಾಜೆ ಕಾರಣ: ಸೋಮಶೇಖರ್ ವಾಗ್ದಾಳಿ"ನಾವು ಇತಿಹಾಸ ಓದುವವರಲ್ಲ, ಸೃಷ್ಟಿಸುವವರು!": ಸಿಎಂ ಡಿ.ಕೆ ಶಿವಕುಮಾರ್ ಭಾವುಕ ನುಡಿ"ಹೆಚ್‌ಡಿಕೆ ಬಳಿ 20 ಕೋಟಿ ಮೌಲ್ಯದ 85 ವಾಚ್‌ಗಳಿವೆ!": ಪ್ರದೀಪ್ ಈಶ್ವರ್ಟಿಬಿ ಡ್ಯಾಂ ಗೇಟ್ ಲೋಕಾರ್ಪಣೆ: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಗೈರು! ಕಾಡಾ ಅಧ್ಯಕ್ಷರನ್ನು ತಡೆದ ಪೊಲೀಸರುಭೀಕರ ಅವಳಿ ಭೂಕಂಪ: ಭಾರೀ ಜೀವಹಾನಿಗೆ ಪ್ರಧಾನಿ ಮೋದಿ ತೀವ್ರ ಸಂತಾಪ, ಭಾರತದಿಂದ ನೆರವಿನ ಹಸ್ತ!