Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

Advertisement
Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇಲ್ಲಿನ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನಲ್ಲಿ ಕಾರ್ಯಾರಂಭ ಮಾಡಿರುವ ಆರ್.ಎಲ್.ಜಾಲಪ್ಪ ಅಕಾಡೆಮಿ(ರಿ.)ಯಲ್ಲಿ ಕೆಎಎಸ್‌
, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ತರಗತಿಗಳು ಮಾ.1ರಿಂದ ಆರಂಭವಾಗಲಿವೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪದವೀಧರ, ಬಡ ಹಾಗೂ ಗ್ರಾಮೀಣ ಯುವಕ-ಯುವತಿಯರಿಗೆ 4 ತಿಂಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಹೊರ ಊರಿನ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯೂ ಇರುತ್ತದೆ. ಆಸಕ್ತರು www.rljacadeny.in ವೆಬ್‌ಸೈಟ್‌ನಲ್ಲಿ ಇದೇ ಫೆ.25ರ ಒಳಗೆ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 99006 06042, 97314 80759 ಸಂಪರ್ಕಿಸಬಹುದು ಎಂದು ಅಕಾಡೆಮಿ ಕಾರ್ಯದರ್ಶಿ ಲಕ್ಷ್ಮಣ ಕೊಡಸೆ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ