Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಮಂಡಳಿ ಕೇಂದ್ರ ಕಚೇರಿ ಉದ್ಘಾಟನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ
, ರಾಷ್ಟ್ರೀಯ ಕೇಂದ್ರ ಕಚೇರಿ ಉದ್ಘಾಟನೆ ಹಾಗು ಪದಾಧಿಕಾರಿಗಳಿಗೆ ಗುರುತಿನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೂಳ್ಳಲಾಗಿತ್ತು.

ನಗರದ ಹೊರವಲಯದ ಶ್ರೀ ದೇವರಾಜು ಅರಸು ವಿದ್ಯಾಲಯದ ಪಕ್ಕದಲ್ಲಿ ಇರುವ ನೂತನ ಕೇಂದ್ರ ಕಛೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ, ರಾಜಗೋಪಾಲ ರವರ ನೇತೃತ್ವದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ ಮಾತನಾಡಿದ ಅವರು ದೇಶದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹರಡಿದೆ ಮತ್ತು ರಾಜಕೀಯ ಮತ್ತು ಅಧಿಕಾರಶಾಹಿ ಭ್ರಷ್ಟಾಚಾರ, ಸಾರ್ವಜನಿಕ ನಿಧಿಗಳ ದುರುಪಯೋಗ, ಮೋಸದ ಖರೀದಿ ಪದ್ಧತಿಗಳು ಮತ್ತು ಉನ್ನತ ಶ್ರೇಣಿಯ ಅಧಿಕಾರಿಗಳು ಸಹ ಪ್ರಮುಖ ಭ್ರಷ್ಟಾಚಾರ ಹಗರಣಗಳಲ್ಲಿ ಭಾಗಿಯಾಗಿದ್ದಾರೆ.

ಭ್ರಷ್ಟಾಚಾರದಿಂದ ಹೆಚ್ಚು ಪರಿಣಾಮ ಬೀರುವ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಂಗ್ರಹಣೆ, ತೆರಿಗೆ ದುರುಪಯೋಗ ಪಡಿಸುತ್ತಿದ್ದು ನಮ್ಮ ಸಂಸ್ಥೆ ಅಧರ ವಿರುದ್ದ ಹೋರಾಡಲು ಸದ್ದತೆಗಳನ್ನು ನಡೆಸುತ್ತಿದ್ದೇವೆ ಎಂದರು.

ನಂತರ   ರಾಜ್ಯ ಗೌರವ ಅಧ್ಯಕ್ಷರು ವೇಣು ಗೋಪಾಲ್   ಮಾತನಾಡಿದ ಸರ್ಕಾರದ  ಆಡಳಿತದಲ್ಲಿ ಮೂಲಸೌಕರ್ಯ, ಸಾರ್ವಜನಿಕ ಉಪಯುಕ್ತತೆಗಳು ಮತ್ತು ಪೊಲೀಸ್ ವಿವಿಧ ಸಮೀಕ್ಷೆಗಳಿಂದ ಇದು ಅತ್ಯಂತ ಭ್ರಷ್ಟ ಸಂಸ್ಥೆಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ. ಕೇಂದ್ರ ತನಿಖಾ ದಳ, ನಿಯಂತ್ರಕರು ಮತ್ತು ಲೆಕ್ಕಪರಿಶೋಧಕರ ಕಚೇರಿ ಮತ್ತು ಕೇಂದ್ರ ವಿಜಿಲೆನ್ಸ್ ಆಯೋಗ ಸೇರಿದಂತೆ ಸಂಸ್ಥೆಗಳೊಂದಿಗೆ ಸರ್ಕಾರವು ಉತ್ತಮವಾಗಿ ಅಭಿವೃದ್ಧಿ ಹೊಂದಿದ ಕಾನೂನು ಮತ್ತು ಸಾಂಸ್ಥಿಕ ಚೌಕಟ್ಟನ್ನು ಜಾರಿಗೆ ತಂದಿದೆ. ನಿರ್ದಿಷ್ಟವಾಗಿ ಸುಪ್ರೀಂ ಕೋರ್ಟ್ ಇತ್ತೀಚಿನ ವರ್ಷಗಳಲ್ಲಿ ಭ್ರಷ್ಟಾಚಾರದ ವಿರುದ್ಧ ದೃಢವಾದ ನಿಲುವನ್ನು ತೆಗೆದುಕೊಂಡಿದೆ ಮತ್ತು ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದೆ.

ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಸಾಧನೆಯೆಂದರೆ 2005 ರಲ್ಲಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಜಾರಿಗೆ ತರಲಾಗಿದೆ, ಇದು ನಾಗರಿಕರಿಗೆ ಸರ್ಕಾರಿ ಮಾಹಿತಿ ಮತ್ತು ಸಾರ್ವಜನಿಕ ವೆಚ್ಚವನ್ನು ನಿಯಂತ್ರಿಸುವ ಕಾರ್ಯವಿಧಾನವನ್ನು ನೀಡುತ್ತದೆ. ಅದರು ಕೆಲವು ಭ್ರಷ್ಟರು ದಿಕ್ಕು ತಪ್ಪಿಸುತ್ತಿದ್ದಾರೆ ಅದನ್ನ ನಿಯಂತ್ರಿಸಲು ನಮ್ಮ ಸಂಸ್ಥೆ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು. 

ಈ ಕಾರ್ಯಕ್ರಮದ್ದಲ್ಲಿ ರಾಜ್ಯ ಕಾರ್ಯದರ್ಶಿ ಎಂ ದಿಲೀಪ್ ಕುಮಾರ್ಎನ್ ಜಿ ಅರುಣ, ಬೆಂಗಳೂರು ನಗರ ಉಪಾಧ್ಯಕ್ಷರು, ಪೂರ್ವ ವಲಯ ಅಧ್ಯಕ್ಷರು ಎನ್ ಡಿ ವಿಠಲ್, ರಾಮಚಂದ್ರಯ್ಯ ಪೂರ್ವ ವಲಯ ಅಧ್ಯಕ್ಷರು, ಅನಂತಪ್ಪ ಬೆಂಗಳೂರು ಪೂರ್ವ ವಲಯ ಪ್ರಧಾನ ಕಾರ್ಯದರ್ಶಿ, ಮೋಹನ್ ಕುಮಾರ್ ಬೆಂಗಳೂರು ಪೂರ್ವ ವಲಯ ಕಾರ್ಯದರ್ಶಿನಾರಾಯಣಸ್ವಾಮಿ, ಈಶ್ವರ್ ರೆಡ್ಡಿ ವೆಂಕಟರಾಮನ್ ಹಾಗೂ ಗಜೇಂದ್ರ ಪದಾಧಿಕಾರಿಗಳು. ಹಾಜರಿದ್ದರು ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!