Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸದಸ್ಯೆ ದಾಕ್ಷಾಯಿಣಿ ನಾರಾಯಣ ಸ್ವಾಮಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಗೆ ಚುನಾವಣೆ  3 ರಿಂದ 4 ವರ್ಷಗಳ ಮುಂಚೆಯೆ ನಡೆಯಬೇಕಿತ್ತು ಅದರೆ ಗ್ರಾಮದಲ್ಲಿ ಜನ ಪ್ರತಿ ನಿಧಿಗಳು ಇಲ್ಲದೆ 


ಮೂಲಭೂತ ಸೌಲಭ್ಯಗಳಾದ  ರಸ್ತೆಗಳು, ವಿದ್ಯುತ್, ನೀರು, ಒಳಚರಂಡಿ, ಸಾರಿಗೆ, ಸಂವಹನ (ಕಮ್ಯೂನಿಕೇಶನ್), ಶಿಕ್ಷಣ, ಆರೋಗ್ಯ ಮತ್ತು ವಸತಿ ಇವೆ, ಇವು ಜನರ ದೈನಂದಿನ ಜೀವನದ  ಮುಖ್ಯ ಮೂಲಸೌಕರ್ಯಗಳು ಇಲ್ಲದೆ  ಗ್ರಾಮದಲ್ಲಿ ಚರಂಡಿಗಳಲ್ಲಿ ಕೊಳಚೆ ನೀರು ನಿಂತಲ್ಲಿಯೇ  ನಿಂತು ನೊಣ ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗಗಳು ಬರುವ ಸಾದ್ಯತೆ ಇದೆ.


ಅದರೆ ಗ್ರಾಮ ಪಂಚಾಯಿತಿಯಿಂದ  ಪಟ್ಟಣ ಪಂಚಾಯಿತಿಯಾಗಿ ಮೊದಲ ಬಾರಿಗೆ ನನ್ನ ವಾರ್ಡಿನಲ್ಲಿ  ಮತದಾರರು ಮತ ಹಾಕುವ ಮೂಲಕ  ಗೆಲುವಿಗೆ ಕಾರಣರಾಗಿದ್ದಾರೆ.  ಊರಿನ ಸಮಸ್ಯೆಗಳಿಗೆ ಸ್ಪಂದಿಸಿ ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೆರವಾಗುವ  ಸೌಲಭ್ಯಗಳು.


ನೀರು ಮತ್ತು ನೈರ್ಮಲ್ಯ: ಶುದ್ಧ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ. ಆರೋಗ್ಯ: ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು. ಶಿಕ್ಷಣ: ಶಾಲೆಗಳು, ಗ್ರಂಥಾಲಯಗಳು, ಪ್ರಯೋಗಾಲಯಗಳು. ವಸತಿಮನೆಗಳು ಮತ್ತು ನಿವೇಶನಗಳು. ಉದ್ಯಾನವನಗಳು, ಕ್ರೀಡಾ ಸೌಲಭ್ಯಗಳು, ಸಾಂಸ್ಕೃತಿಕ ಕಾರ್ಯಗಳಿಗೆ ನನ್ನ ವಾರ್ಡಿನಲ್ಲಿ  ಶಕ್ತಿ ಮೀರಿ ಶ್ರಮಿಸುತ್ತೇನೆ.

ಹಾಗು ನನ್ನ ಗೆಲುವಿಗೆ ಕಾರಣರಾದ ಮತದಾರರಿಗೂ ಹಾಗು ತಾಲ್ಲೂಕಿನ ಕಾಂಗ್ರೇಸಿನ ಎಲ್ಲಾ ಕಾರ್ಯಕರ್ತರಿಗೂ ಹಾಗು ಪದಾಧಿಕಾರಿಗಳಿಗೂ ನನ್ನ ತುಂಬು ಹೃದಯದ ದನ್ಯವಾದಗಳನ್ನು ತಿಳಿಸುತ್ತೇನೆ.
ದಾಕ್ಷಾಯಣಿ ನಾರಾಯಣ ಸ್ವಾಮಿ, ಪಟ್ಟಣ ಪಂಚಾಯಿತಿ ಸದಸ್ಯೆ

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!