Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ.ಸುಧಾಕರ್ ನುಡಿನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಪ್ರವಾಸ ರದ್ದು

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಯವರು ಭಾನುವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಡಿ.ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಬೇಕಾಗಿದ್ದ ತಮ್ಮ ಅಧಿಕೃತ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ರದ್ದುಗೊಳಿಸಿದ್ದಾರೆ.

​ಮೇ 23, 2026 ರಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಕೆ. ಚಿರಂಜೀವಿ ಅವರು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

​​ಕಾರಣ: ಕೆಲವು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ಈ ಪ್ರವಾಸವನ್ನು ರದ್ದುಪಡಿಸಲು ಮುಖ್ಯಮಂತ್ರಿಗಳು ನಿರ್ದೇಶಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

​ಈ ಪ್ರಕಟಣೆಯ ಪ್ರತಿಯನ್ನು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಾಹಿತಿಗಾಗಿ ರವಾನಿಸಲಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಎಸ್ಎಸ್ಎನ್ ಚುನಾವಣೆಯಲ್ಲಿ ಕಾಂಗ್ರೆಸ್ ಮಾತು ತಪ್ಪಿದೆ:ಹರೀಶ್ ಗೌಡಮೇ 25 ಕ್ಕೆ ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಶಿಕ್ಷಣಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಪೂರಕ:ಪಿ.ಜಿ.ಆರ್ ಸಿಂಧ್ಯಾಭದ್ರಾ ಮೇಲ್ದಂಡೆ ಯೋಜನೆ ಮತ್ತು ಕಾಲುವೆಗಳಿಗೆ ಮೈಸೂರು ಅರಸರ ಹೆಸರಿಡಲಿಚಿತ್ರದುರ್ಗ ನಗರಸಭೆ ಪೌರಾಯುಕ್ತರ ನಿರ್ಲಕ್ಷ್ಯ: ಹೆಚ್ಚುತ್ತಿರುವ ಹಂದಿಗಳ ಹಾವಳಿ!ಹಿರಿಯೂರಿನಲ್ಲಿ 'ಸಾನ್ವಿತ್ಸ್ ಫ್ರೂಟ್ ಬಾಸ್ಕೆಟ್' ಭರ್ಜರಿ ಆರಂಭ: ತಾಜಾ ಹಣ್ಣುಗಳ ಲೋಕ ಗ್ರಾಹಕರಿಗೆ ಮುಕ್ತ ಮುಕ್ತ!ಒಕ್ಕಲಿಗ ಸಮಾಜದಿಂದ ನುಡಿ ನಮನ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮದಿ.ಸುಧಾಕರ್ ನುಡಿನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಪ್ರವಾಸ ರದ್ದು​‘ಬ್ರಾಂಡ್ ಬೆಂಗಳೂರು’ ಹೆಸರಿನಲ್ಲಿ ಅವ್ಯವಸ್ಥೆ: ಆರ್. ಅಶೋಕ್ಬೆಂಗಳೂರು ಉತ್ತರ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಯಶಸ್ವಿ